ಮಹಿಳಾ ವಿವಿಯಲ್ಲಿ ಮಾ.23ರಿಂದ 27ರವರೆಗೆ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಭಾರತ ಸರಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರಕಾರ, ಎನ್.ಎಸ್, ಎಸ್. ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ‘ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ-2026’ ಕಾರ್ಯಕ್ರಮವನ್ನು ಮಾ.23 ರಿಂದ 27 ರವರೆಗೆ ಮಹಿಳಾ ವಿವಿಯಲ್ಲಿ ಆಯೋಜಿಸಲಾಗಿದೆ.ಮಾ…

Read More

ಮಹಿಳಾ ವಿವಿಯಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 28:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿರುವ ಎಲ್ಲಾ ಎನ್.ಎಸ್.ಎಸ್. ಘಟಕಗಳ ವತಿಯಿಂದ ವಿವಿಯ ಸಿಂಡಿಕೇಟ್ ಸಭಾಭವನದಲ್ಲಿ ಇತ್ತೀಚಿಗೆ “ರಾಷ್ಟ್ರೀಯ ಮತದಾರರ ದಿನಾಚರಣೆ”ಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಷಾ ನಿಕಾಯದ ಡೀನ್ ಪ್ರೊ. ನಾಮದೇವ ಗೌಡ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಸಂಯೋಜನಾಧಿಕಾರಿ ಪ್ರೊ. ಅಶೋಕಕುಮಾರ ಸುರಪುರ, ಡಾ. ಚಂದ್ರಶೇಖರ ಮಠಪತಿ, ಎನ್.ಎಸ್.ಎಸ್‌ನ ವಿವಿಧ ಘಟಕಗಳ ಕಾರ್ಯಕ್ರಮ ಅಧಿಕಾರಿ ಡಾ.ಪ್ರಕಾಶ ಸಣ್ಣಕ್ಕನವರ, ಡಾ.ಅಮರನಾಥ ಪ್ರಜಾಪತಿ, ಡಾ.ಗುಲಾಬ ರಾಠೋಡ, ಡಾ.ಭಾಗ್ಯಶ್ರೀ ದೊಡಮನಿ ಹಾಗೂ ವಿಶ್ವವಿದ್ಯಾನಿಲಯದ ಬೋಧಕ, ಬೋಧಕೇತರ…

Read More