ಮೇ 4ರಂದು ಮಹಿಳಾ ವಿವಿಗೆ ತನಿಖಾ ತಂಡ ಭೇಟಿ:ಅಕ್ಕಮಹಾದೇವಿ ವಿವಿಯಲ್ಲಿ ಪಿಎಚ್.ಡಿ ಅಕ್ರಮ ಪ್ರಕರಣ

ಸಪ್ತಸಾಗರ ವಾರ್ತೆ ವಿಜಯಪುರ, ಮೇ. 3:ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪ್ರದಾನ ಪ್ರಕ್ರಿಯೆಯಲ್ಲಿ ನಡೆದಿರುವ ನಿಯಮ ಉಲ್ಲಂಘನೆಗಳು ಮತ್ತು ಅಕ್ರಮಗಳ ಕುರಿತು ತನಿಖೆ ನಡೆಸಲು ಮೇ 4 ಪರಿಶೀಲನಾ ತಂಡವು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದೆ ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಅಕ್ಷಯಕುಮಾರ್ ಅಜಮನಿ ತಿಳಿಸಿದ್ದಾರೆ.ವಿಶ್ವವಿದ್ಯಾಲಯದಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ದ್ರಾವಿಡ ವಿದ್ಯಾರ್ಥಿ ಪರಿಷತ್ ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಕಳೆದ ತಿಂಗಳು ರಾಜ್ಯಪಾಲರ ಭೇಟಿ ಸಂದರ್ಭದಲ್ಲಿ ಮನವಿ ಸಲ್ಲಿಸಲು ಜಿಲ್ಲಾಡಳಿತ ಅವಕಾಶ ನಿರಾಕರಿಸಿದ್ದಕ್ಕೆ…

Read More

ಪ್ರಿ ಕ್ವಾರ್ಟರ್ ಫೈನಲ್ ತಲುಪಿದ ಮಹಿಳಾ ವಿವಿ ಖೋಖೋ ತಂಡ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 6: ದಾವಣಗೆರೆ ವಿವಿಯಲ್ಲಿ ಏ.1ರಿಂದ 4ವರೆಗೆ ನಡೆದ ದಕ್ಷಿಣ ವಲಯ ಅಂತರ್ ಮಹಾವಿದ್ಯಾಲಯಗಳ ಖೋಖೋ ಪಂದ್ಯದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿವಿ ತಂಡ ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿ ವಿವಿ ಕೀರ್ತಿ ಹೆಚ್ಚಿಸಿದೆ.ತಂಡದ ಸಾಧನೆಗೆ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.ಆಂಧ್ರದ ತಿರುಪತಿ ವಿವಿ, ತಮಿಳುನಾಡಿನ ಭಾರತೀಯರ ವಿವಿ ಹಾಗೂ ಕೇರಳದ ಕಣ್ಣೂರು ವಿವಿ ವಿರುದ್ಧ ಪಂದ್ಯದಲ್ಲಿ ಮಹಿಳಾ ವಿವಿ ತಂಡ ಜಯಗಳಿಸುವ ಮೂಲಕ ರಾಜ್ಯ ಪ್ರತಿನಿಧಿಸಿ ಸಾಧನೆ ಮೆರೆದಿದೆ.ತಂಡದ ನಾಯಕಿ, ಎಂಪಿಇಡಿ…

Read More

ಮಹಿಳಾ ವಿವಿಯಲ್ಲಿ ಮಾ.23ರಿಂದ 27ರವರೆಗೆ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಭಾರತ ಸರಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರಕಾರ, ಎನ್.ಎಸ್, ಎಸ್. ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ‘ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ-2026’ ಕಾರ್ಯಕ್ರಮವನ್ನು ಮಾ.23 ರಿಂದ 27 ರವರೆಗೆ ಮಹಿಳಾ ವಿವಿಯಲ್ಲಿ ಆಯೋಜಿಸಲಾಗಿದೆ.ಮಾ…

Read More

ಮಹಿಳಾ ವಿವಿಯಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 28:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿರುವ ಎಲ್ಲಾ ಎನ್.ಎಸ್.ಎಸ್. ಘಟಕಗಳ ವತಿಯಿಂದ ವಿವಿಯ ಸಿಂಡಿಕೇಟ್ ಸಭಾಭವನದಲ್ಲಿ ಇತ್ತೀಚಿಗೆ “ರಾಷ್ಟ್ರೀಯ ಮತದಾರರ ದಿನಾಚರಣೆ”ಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಷಾ ನಿಕಾಯದ ಡೀನ್ ಪ್ರೊ. ನಾಮದೇವ ಗೌಡ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಸಂಯೋಜನಾಧಿಕಾರಿ ಪ್ರೊ. ಅಶೋಕಕುಮಾರ ಸುರಪುರ, ಡಾ. ಚಂದ್ರಶೇಖರ ಮಠಪತಿ, ಎನ್.ಎಸ್.ಎಸ್‌ನ ವಿವಿಧ ಘಟಕಗಳ ಕಾರ್ಯಕ್ರಮ ಅಧಿಕಾರಿ ಡಾ.ಪ್ರಕಾಶ ಸಣ್ಣಕ್ಕನವರ, ಡಾ.ಅಮರನಾಥ ಪ್ರಜಾಪತಿ, ಡಾ.ಗುಲಾಬ ರಾಠೋಡ, ಡಾ.ಭಾಗ್ಯಶ್ರೀ ದೊಡಮನಿ ಹಾಗೂ ವಿಶ್ವವಿದ್ಯಾನಿಲಯದ ಬೋಧಕ, ಬೋಧಕೇತರ…

Read More