ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು-ಮಚಾಡೋ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 11: ಸಮುದಾಯಗಳನ್ನು ಪೀಡಿಸುವ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ಬ್ರೆಜಿಲ್ ನ ಸಾ ಪೌಲೊ ವಿಶ್ವವಿದ್ಯಾಲಯದ ಶರೀರ ಕ್ರಿಯಾ ಶಾಸ್ತ್ರ ವಿಭಾಗದ ಸಲಹೆಗಾರ ಪ್ರೊ. ಬೆನೆಡಿಟೊ ಎಚ್. ಮಚಾಡೊ ಹೇಳಿದ್ದಾರೆ.ಗುರುವಾರ ತಮ್ಮ ಪತ್ನಿ ಮತ್ತು ತಮ್ಮದೇ ವಿವಿಯ ಔಷಧ ರಸಾಯನಶಾಸ್ತ್ರ ವಿಭಾಗದ ನಿಕಟಪೂರ್ವ ಪ್ರಾಧ್ಯಾಪಕಿ ಪ್ರೊ. ಲೂಸಿಯಾನ್ ಎಂ. ಬೆನಧ್ಯಾಕ್ ಅವರ ಜೊತೆ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ನಗರದ ಬಿ.ಎಲ್.ಡಿ.ಇ ಸಂಸ್ಶೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್…

Read More

ರಾಮಾಯಣ ಮೌಲಿಕ ಕೃತಿ – ಡಾ ಸಂಗಮೇಶ ಮೇತ್ರಿ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 7: ಕ್ರಿ.ಪೂ. ೫೦೦ ವರ್ಷಗಳ ಹಿಂದೆ ಮಹರ್ಷಿ ವಾಲ್ಮೀಕಿ ಜಗತ್ತಿಗೆ ನೀಡಿದ ಬಹುದೊಡ್ಡ ಕೃತಿ ರಾಮಾಯಾಣ, ಜೀವನ ಮೌಲ್ಯವನ್ನು ತುಂಬಿ ಸರ್ವಕಾಲಿಕ ಸತ್ಯಗಳನ್ನು ಮುಂದಿನ ಜನಾಂಗಕ್ಕೆ ಸಾಗಿಸಿದ. ಮಹಾನ್ ಚೇತನ ವಾಲ್ಮೀಕಿ ಮಹರ್ಷಿಗಳು ಆಗಿದ್ದರು. ತನ್ನ ಹೊಟ್ಟೆ ಪಾಡಿಗೆ ಬೇಟೆ ಆಡಿ ಜೀವನ ಸಾಗುಸುತ್ತಿದ್ದ ಬೇಡ ಒಬ್ಬ ರಾಮಾಯಣ ಕೃತಿ ಜಗತ್ತಿಗೆ ನೀಡಿದ ಶ್ರೇಷ್ಠ ಕವಿಯಾಗಿ ಬದಲಾವಣೆ ಆದದ್ದು ಸರ್ವಕಾಲಿಕ ಸತ್ಯವಾಗಿದೆ ಎಂದು ವಿ.ಎಸ್. ಜಿ ಕಲಾ ಮತ್ತು ವಾಣಿಜ್ಯ…

Read More