ಏ. 4ರಂದು ವೈದ್ಯಕೀಯ ಕಾರ್ಯಾಗಾರ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 1: ನಗರದ ಪ್ರತಿಷ್ಠಿತ ಬಿ.ಎಲ್‌.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಕಿವಿ, ಮೂಗು, ಗಂಟಲು ವಿಭಾಗದಿಂದ ಅಲರ್ಜಿ ಕ್ಷೇತ್ರದ ಹೊಸ ಒಳನೋಟಗಳು ಕುರಿತು ನಿರಂತರ ವೈದ್ಯಕೀಯ ಶಿಕ್ಷಣ(CME) ಮತ್ತು ಕಾರ್ಯಾಗಾರ ಏಪ್ರಿಲ್ 4 ರಂದು ಶನಿವಾರ ನಡೆಯಲಿದೆ.ಬಿ.ಎಲ್‌.ಡಿ.ಇ ಆಸ್ಪತ್ರೆಯ ಟ್ರಾಮಾ ಸೆಂಟರ್‌ನ 2ನೇ ಮಹಡಿಯ ಮಿನಿ ಆಡಿಟೋರಿಯಂನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಖ್ಯಾತ ಅಲರ್ಜಿ ತಜ್ಞೆ ಡಾ. ಗಾಯತ್ರಿ…

Read More

ಮಾ. 15ರಂದು ಒಂದು ದಿನದ ಕಾಂಗ್ರೆಸ್ ಕಾರ್ಯಾಗಾರ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 9:ಮಾ. 15 ರಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವಿಜಯಪುರದಿಂದ ಒಂದು ದಿನದ ಕಾರ್ಯಾಗಾರ ಹಮ್ಮಿಕೊಂಡಿದ್ದು, ಈ ನಿಮಿತ್ತ ಪೂರ್ವಭಾವಿ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರ ನೇತೃತ್ವದಲ್ಲಿ ನಡೆಯಿತು.ಕೆ.ಪಿ. ಸಿ. ಸಿ. ಸಂಯೋಜಕ ಮಹಾಬಳೇಶ್ವರ ಜಿ. ಎಸ್. ಅವರು ಮಾತನಾಡಿ, ನಮ್ಮ ಸರಕಾರ ಅನೇಕ ಯೋಜನೆಗಳನ್ನು ಮಾಡಿ ನುಡಿದಂತೆ ನಡೆದಿದೆ. ಆದರೆ ಇದರ ಕುರಿತು ಯಾವುದೇ ರೀತಿ ಕಟ್ಟಕಡೆಯ ಜನರಿಗೆ ಸರಿಯಾಗಿ ಮಾಹಿತಿ ಪ್ರಚಾರ ಮಾಡುತ್ತಿಲ್ಲ. ಸುಳ್ಳು…

Read More

ಡಿ.04 ರಂದು ಬಾಲ್ಯವಿವಾಹ ಹಾಗೂ ಪೋಕ್ಸ್‌ ಕಾಯ್ದೆ ಹಾಗೂ ಮಕ್ಕಳ‌ ಸಂರಕ್ಷಣಾ ಕಾಯ್ದೆಗಳ ಕುರಿತ ಕಾರ್ಯಾಗಾರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.4:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಿಸೆಂಬರ್ 4ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕಂದಗಲ್ ಶ್ರೀ ಹುನಮಂತರಾಯ ರಂಗಮಂದಿರದಲ್ಲಿ ಬಾಲ್ಯ ವಿವಾಹ-ಫೋಕ್ಸೊ ಕಾಯ್ದೆ ಹಾಗೂ ಮಕ್ಕಳ ಸಂರಕ್ಷಣಾ ಕಾಯ್ದೆಗಳ…

Read More

ಆ. 24ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತು ಕಾರ್ಯಗಾರ, ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 18: ಜಿಲ್ಲೆಯಲ್ಲಿ ಸರಕಾರಿ ಉದ್ಯೋಗದ ಅಭಿಲಾಷೆಯಿಂದ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ ? ಎಂಬ ಒಂದು ದಿನದ ಕಾರ್ಯಾಗಾರವನ್ನು ಆ. 24ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಅವರು ಕಾರ್ಯಗಾರದ ಪೋಸ್ಟರ್ ಬಿಡುಗಡೆ ಮಾಡಿದರು.ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯಕುಮಾರ ಅಜಮನಿ ಅವರು ಮಾತನಾಡಿ,…

Read More