ರಷ್ಯಾ ನೆಲದಲ್ಲಿ ಶಿಫಾ’ ವಿಶ್ವಶಾಂತಿ ಸಂದೇಶ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 27: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿದ ಕುಮಾರಿ ಶಿಫಾ ಜಮಾದಾರ ವಿಶ್ವಶಾಂತಿಯ ಅಗತ್ಯತೆ, ಶಾಂತಿ ಸಂದೇಶ ಸಾರುವಲ್ಲಿ ಭಾರತದ ಪಾತ್ರ ಕುರಿತು ಮನಮುಟ್ಟುವಂತೆ ಮಾತನಾಡುವ ಮೂಲಕ ರಷ್ಯಾದಲ್ಲಿ ಶಾಂತಿ ಮಂತ್ರದ ಸಂದೇಶ ಸಾರಿದ್ದಾರೆ. ರಷ್ಯಾ ಅಧ್ಯಕ್ಷ ವಾಡ್ಲಿಮೀರ್ ಪುಟೀನ್, ರಾಷ್ಟ್ರಪತಿ ಮಯನ್ಮಾರ್, ಪ್ರಧಾನಿ ಅರ್ಮೇನಿಯಾ, ಇತೋಫಿಯಾ ಪ್ರಧಾನ ಮಂತ್ರಿ, ಬೇಲಾರೂಸ್ ಪ್ರಧಾನಿ…

Read More

ಡಾ. ರಾಘವೇಂದ್ರ ಕುಲಕರ್ಣಿ, ಪ್ರೊ. ಡಾ. ಕುಶಾಲದಾಸರಿಗೆ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 21 : ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ ಮತ್ತು ಶರೀರ ರಚನಾಶಾಸ್ತ್ರ ವಿಜ್ಞಾನ ವಿಭಾಗದ ಡಿಸ್ಟಿಂಗ್ವಿಶ್ ಚೇರ್ ಪ್ರೊಫೆಸರ್ ಡಾ. ಕುಸಾಲ ದಾಸ ಅವರಿಗೆ 2025ನೇ ವರ್ಷದ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಲಭಿಸಿದೆ.ಡಾ. ರಾಘವೇಂದ್ರ ಕುಲಕರ್ಣಿ ಅವರು ಔಷಧ ವಿಜ್ಞಾನ ಮತ್ತು ಪಾಲಿಮರ್ ಕ್ಷೇತ್ರ ಹಾಗೂ ಡಾ. ಕುಸಾಲ ದಾಸ ಅವರು ಶರೀರ ರಚನಾಶಾಸ್ತ್ರ ಕ್ಷೇತ್ರದಲ್ಲಿ ಕೈಗೊಂಡಿರುವ ಸಂಶೋಧನೆಯನ್ನು ಪರಿಗಣಿಸಿ ಈ ಸ್ಥಾನ…

Read More