ವಿಶ್ವ ಪರಿಸರ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 6:ನಗರದ ಚಿದಂಬರೇಶ್ವರ ದೇವಸ್ಥಾನ ಹತ್ತಿರ ವಿಶ್ವ ಪರಿಸರ ದಿನ ಅಂಗವಾಗಿ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿಯ ಸಂದೇಶ ಸಾರಲಾಯಿತು.ಚಿದಂಬರ ಸೇವಾ ಸಮಿತಿಯ ಅಧ್ಯಕ್ಷ ಲಕ್ಷ್ಮಿಕಾಂತ ಕುಲಕರ್ಣಿ ಮಾತನಾಡಿ, ಪರಿಸರ ರಕ್ಷಿತ: ರಕ್ಷತ: ಎನ್ನುವಂತೆ ಪರಿಸರವನ್ನು ನಾವು ರಕ್ಷಿಸಿದರೆ, ಅದು ನಮ್ಮನ್ನು ರಕ್ಷಿಸುತ್ತದೆ. ಪರಿಸರ ನಮಗೆ ಪ್ರಾಣವಾಯು, ಆಹಾರ ಎಲ್ಲವೂ ನೀಡಿದೆ, ಆದರೆ ನಾವು ಪ್ರತಿಯಾಗಿ ಪರಿಸರವನ್ನು ವಿನಾಶ ಮಾಡುತ್ತಿದ್ದೇವೆ. ಮಾಲಿನ್ಯಗೊಳಿಸುತ್ತಿದ್ದೇವೆ. ಹೀಗಾಗಿ ಪರಿಸರ ರಕ್ಷಣೆ ನಮ್ಮ ಜೀವನದ ಭಾಗವಾಗಬೇಕು ಎಂದರು.ಯುವ ಧುರೀಣ ಪ್ರಕಾಶ…

Read More

ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ವಿಶ್ವಪರಿಸರ ದಿನಾಚರಣೆ: ಸಸಿ ನೆಟ್ಟುಪರಿಸರ ಸಂರಕ್ಷಣೆಗೆ ವಿದ್ಯಾರ್ಥಿನಿಯರ ಸಂಕಲ್ಪ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 5:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಕೋಶದವತಿಯಿಂದ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ವಿಶ್ವವಿದ್ಯಾನಿಲಯ ಆವರಣದಲ್ಲಿ ಸಸಿ ನೆಡುವ ಅಭಿಯಾನ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿನಿಯರು ಸ್ವಯಂಪ್ರೇರಿತರಾಗಿಸಸಿಗಳನ್ನು ನೆಡುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ತಮ್ಮಬದ್ಧತೆಯನ್ನು ವ್ಯಕ್ತಪಡಿಸಿದರು.ಇದೇ ವೇಳೆ ಪರಿಸರ ಸಂರಕ್ಷಣೆಯಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.ಮುಖ್ಯ ಅತಿಥಿಯಾಗಿ ಮಾತನಾಡಿದ ಉದ್ಯಮಿ ಹಾಗೂ ಸಾಮಾಜಿಕ ಚಿಂತಕಬಸಂತಕುಮಾರ ಪಾಟೀಲ, “ಪ್ರತಿಯೊಬ್ಬ ಪ್ರಜೆಯೂ ಒಂದೊಂದುಮರವನ್ನು ನೆಟ್ಟರೆ ನಮ್ಮ ದೇಶ ನಂದನವನದಂತೆ ಕಂಗೋಳಿಸುತ್ತದೆ.ಪರಿಸರ…

Read More

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ: ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದ ಡಿಆರ್‌ಎಂ ಬೇಲಾ ಮೀನಾ

ಸಪ್ತಸಾಗರ ವಾರ್ತೆ , ಹುಬ್ಬಳ್ಳಿ, ಜೂ. 5: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹುಬ್ಬಳ್ಳಿ ರೈಲ್ವೆ ವಿಭಾಗವು ಶುಕ್ರವಾರ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಮತ್ತು ಆವರಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀಮತಿ ಬೇಲಾ ಮೀನಾ, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (DRM), ನಿಲ್ದಾಣದ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಕೇವಲ ಘೋಷಣೆ ಅಥವಾ ಆಚರಣೆಗೆ ಸೀಮಿತವಾಗದೆ ಪ್ರತಿಯೊಬ್ಬರ ಜೀವನದಲ್ಲಿ…

Read More