ಸಾಹಿತಿ ಅಡವಿಸ್ವಾಮಿ ಕೊಳಮಲಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 3: ನಗರದ ದ ಚೇತನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸಾಹಿತಿ, ಜಾನಪದ ವಿದ್ವಾಂಸ ನಾಡಿನ ಉದಯೋನ್ಮುಖ ಕವಿ ಪ್ರೊ. ಅಡವಿಸ್ವಾಮಿ ಕೊಳಮಲಿಯವರಿಗೆ ಬೆಂಗಳೂರಿನ ಅನ್ವೇಷಣೆ ಸಂಸ್ಕೃತಿಕ ಅಕಾಡೆಮಿಯು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.ಮೂಲತ: ನಿಡಗುಂದಿ ತಾಲೂಕಿನ ಕೃಷ್ಣ ನದಿಯ ದಂಡೆ ಮೇಲಿರುವ ಚಿಕ್ಕ ಗ್ರಾಮ ಮಜರೇಕೊಪ್ಪ ಎಂಬ ಚಿಕ್ಕ ಗ್ರಾಮದವರಾದ ಪ್ರೊ. ಅಡವಿಸ್ವಾಮಿ ಕೊಳಮಲಿಯವರು ಇಂದು ನಾಡಿನ ಉದಯೋನ್ಮುಖ ಬರಹಗಾರರಲ್ಲಿ ಪ್ರಮುಖರಾಗಿದ್ದಾರೆ. ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು…

Read More

ಸಾಹಿತಿ ಮಧುರಚೆನ್ನರ 122ನೇ ಜನ್ಮ ದಿನ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಲಸಂಗಿ ಗೆಳೆಯರ ಪ್ರತಿಷ್ಠಾನ ವತಿಯಿಂದ ಮಧುರಚೆನ್ನರ 122ನೇ ಜನ್ಮ ದಿನಾಚರಣೆಯನ್ನು ಗುರುವಾರ ಹಲಸಂಗಿ ಗ್ರಾಮದ ಶ್ರೀ ಅರವಿಂದ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಹಲಸಂಗಿಯ ಎಸ್.ಎ.ವಿ.ವಿ. ಸಂಘದ ಅಧ್ಯಕ್ಷ ಅರವಿಂದ ಮನಮಿ ಉದ್ಘಾಟಿಸಿದರು. ಅರವಿಂದ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಡಿ.ಬಿ. ತಿಕೋಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಇಂಡಿ ವಿಭಾಗದ ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಮಾತನಾಡಿ, ಸಂವಿಧಾನ ನಮಗೆಲ್ಲ ಸಮನಾದ…

Read More