ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಿ- ಸಾವುಕಾರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 29:ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಬೇಕು ಎಂದು ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಸಿ. ಸಾವುಕಾರ ಅವರು ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಯಶವಂತರಾಯಗೌಡ ಅವರುಒಬ್ಬ ಜಾತ್ಯಾತೀತ ನಾಯಕರಾಗಿದ್ದು, ಎಲ್ಲ ಸಮುದಾಯದವರ ಪ್ರೀತಿಗೆ ಪಾತ್ರರಾಗಿದ್ದಾರೆ. ಮತಕ್ಷೇತ್ರದಲ್ಲಿ ಅವರ ಅಧಿಕಾರಾವಧಿಯಲ್ಲಿ ಒಳ್ಳೆಯ ಅಭಿವೃದ್ಧಿ ಕಾರ್ಯಗಳು ನಡೆದಿರುತ್ತವೆ. ಇವರೊಬ್ಬ ತಳಮಟ್ಟದ ಹಾಗೂ ಸಜ್ಜನ ರಾಜಕಾರಣಿಯಾಗಿದ್ದು, ಅಂದರೆ ಮೂರು ಬಾರಿ…

Read More

ಧಾರವಾಡ ಜಿಲ್ಲೆಯಲ್ಲಿ ಹುಟ್ಟಿದರೂ ಬಸವನಾಡಿನಲ್ಲಿ ಸಹಕಾರಿ ಅಭ್ಯುದಯ : ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ. 7: ಕೃಷಿ ಆಧಾರಿತ ಗ್ರಾಮೀಣ ಜೀವನ ಉನ್ನತೀಕರಣದಲ್ಲಿ ಸಹಕಾರಿ ರಂಗದ ಕೊಡುಗೆ ಅನುಪಮ. ಸಿದ್ಧನಗೌಡ ಪಾಟೀಲ ಅವರಿಂದ ಅಖಂಡ ಧಾರವಾಡ ಜಿಲ್ಲೆಯಲ್ಲಿ ಜನ್ಮ ಪಡೆದರೂ ಸಹಕಾರಿ ಚಳುವಳಿ ಅಭ್ಯದಯ ಸಾಧಿಸಿರುವುದು ಬಸವನಾಡಿನಲ್ಲಿ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಬಣ್ಣಿಸಿದರು.‌ಭಾನುವಾರ ನಗರದಲ್ಲಿ ಹೊರ್ತಿ ಶ್ರೀಶಾಂತೇಶ್ವರ ವಿವಿಧೋದ್ದೇಶ ಸಹಕಾರಿ ಸಂಘದ ರಜತ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ವಿಜಯಪುರ ಬಾಗಲಕೋಟೆ ಸೇರಿದಂತೆ ಅಖಂಡ…

Read More