ರಾಜ್ಯದಲ್ಲಿ ಹೋರಾಟಕ್ಕೆ ಇನ್ನೊಂದು ಹೆಸರು ಯಡಿಯೂರಪ್ಪ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 6:ರಾಜ್ಯದಲ್ಲಿ ಹೋರಾಟಕ್ಕೆ ಇನ್ನೊಂದು ಹೆಸರು ಯಡಿಯೂರಪ್ಪ ಎಂದು ಜಮಖಂಡಿ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಅವರು ಮಾತನಾಡಿದರು.ಇಲ್ಲಿನ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ರಾಜ್ಯದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಿದಂಥ ಹುಟ್ಟು ಹೋರಾಟಗಾರ ಬಿ.ಎಸ್.ಯಡಿಯೂರಪ್ಪನವರ 50 ವರ್ಷದ ತಪಸ್ಸು ಹಾಗೂ ಪರಿಶ್ರಮಕ್ಕಾಗಿ ಚಿತ್ರದುರ್ಗದಲ್ಲಿ ಮೇ 9ರಂದು ನಡೆಯುವ ಅಭಿನಂದನಾ ಸಮಾರಂಭ ಶ್ಲಾಘನೀಯ. ಅವರು ನಮ್ಮಂಥ ನೂರಾರು ಕಾರ್ಯಕರ್ತರನ್ನು ಬೆಳೆಸಿದ್ದು. ಬಿಜೆಪಿ ಒಂದು ರಾಜಕೀಯ ಶಕ್ತಿಯಾಗಿ ಬೆಳೆಯಲು ಅವರು ಕಾರಣೀಭೂತರೆಂದು ಅವರು ಬಣ್ಣಿಸಿದರು.ಅಖಂಡ…

Read More

ಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು- ಮಂಜುಳಾ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 2:ಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು ಎಂದು ರಾಜ್ಯ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಕುಮಾರಿ ಮಂಜುಳಾ ಹೇಳಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿದರು.ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಕುಮಾರಿ ಮಂಜುಳಾ ಹೇಳಿದರು. ಜನಪ್ರತಿನಿಧಿಗಳಾದವರಿಗೆ ಇಂಥ ನಡವಳಿಕೆ ಸರಿಯಲ್ಲ ಎಂದು ಖಂಡಿಸಿದರು. ಜನಪ್ರತಿನಿಧಿಗಳ ಇಂತಹ ನಡವಳಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಸಾರ್ವಜನಿಕವಾಗಿ ಬರುವ ಜನಪ್ರತಿನಿಧಿಗಳಿಗೆ ಸಚ್ಚಾರಿತ್ರ್ಯ ಬಹಳ ಮುಖ್ಯ ಎಂದರು.ಮಾಜಿ…

Read More