ಯುವಕರನ್ನು ಕೆಣಕಿದವರು ಉದ್ಧಾರವಾಗಿಲ್ಲ; ಅವರ ಧ್ವನಿಗೆ ಕೇಂದ್ರ ಸರ್ಕಾರ ಸ್ಪಂದಿಸಲಿ: ಸುನೀಲಗೌಡ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ದೇಶದ ಯುವಕರನ್ನು ಯಾರೂ ಕೆಣಕಬಾರದು. ಅವರನ್ನು ಕೆಣಕಿದವರು ಯಾರೂ ಉದ್ಧಾರವಾಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಎಚ್ಚರಿಕೆ ನೀಡಿದ್ದಾರೆ.ಮಾಧ್ಯಮ ಪ್ರಕಟಣೆ ನೀಡಿರುವ ಅವರು, “ಭಾರತ ಯುವಕರ ದೇಶ. ಯುವಶಕ್ತಿಯೇ ರಾಷ್ಟ್ರದ ನಿಜವಾದ ಬಲವಾಗಿದ್ದು, ದೇಶದ ಭವಿಷ್ಯ ಅವರ ಕೈಯಲ್ಲಿದೆ. ಯುವಕರು ಮನಸ್ಸು ಮಾಡಿದರೆ ಇತಿಹಾಸವನ್ನೇ ಬದಲಾಯಿಸುವ ಸಾಮರ್ಥ್ಯ ಹೊಂದಿದ್ದಾರೆ” ಎಂದು ಹೇಳಿದರು.ದೇಶದಲ್ಲಿ ಪ್ರತಿವರ್ಷ 20 ಲಕ್ಷಕ್ಕೂ ಹೆಚ್ಚು ಯುವಕರು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುತ್ತಿದ್ದು, ಯಶಸ್ಸಿಗಾಗಿ ಹಗಲು-ರಾತ್ರಿ ಶ್ರಮಿಸುತ್ತಾರೆ. ಆದರೆ…

Read More

ಯುವಕರು ದುಶ್ಚಟಗಳಿಂದ ದೂರವಿದ್ದು ಆರೋಗ್ಯಯುತ ಸಮಾಜ ನಿರ್ಮಿಸಿ-ಅರವಿಂದ ಹಾಗರಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 3: ಯುವ ಜನತೆ ದುಶ್ಚಟಗಳಿಂದ ದೂರವಿರಬೇಕು. ತಂಬಾಕು ಸೇವನೆ ಸೇವನೆ ತ್ಯಜಿಸಿ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ್ ಎಸ್. ಹಾಗರಗಿ ಹೇಳಿದರು.ಬುಧವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಕಲಬುರಗಿಯ ಇಂಡಿಯನ್ ಕ್ಯಾನ್ಸರ್ ಸೊಸೈಟಿ, ವಿಜಯಪುರದ ನಾಗೂರ್ ನರ್ಸಿಂಗ್ ಕಾಲೇಜು ಹಾಗೂ…

Read More

ಕರ್ನಾಟಕದಲ್ಲಿ ಯುವ ಯುಗ ಆರಂಭ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ನವದೆಹಲಿ, ಜೂನ್ 2: “ಕರ್ನಾಟಕದ ಜನರು ನನ್ನ ಮೇಲೆ ವಿಶ್ವಾಸ ಹೊಂದಿದ್ದಾರೆ. ರೈತರು, ಮಹಿಳೆಯರು ಹಾಗೂ ಯುವ ಪೀಳಿಗೆಯನ್ನು ಸೇರಿ ನಾನು ಸಮಾಜದ ಪ್ರತಿಯೊಂದು ವರ್ಗವನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ. ಕರ್ನಾಟಕದಲ್ಲಿ ಹೊಸ ಯುವ ಯುಗ ಪ್ರಾರಂಭವಾಗಲಿದೆ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು‌.ದೆಹಲಿಯಲ್ಲಿ ಸುದ್ದಿ ಸಂಸ್ಥೆಯೊಂದಕ್ಕೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.“ನಾನು ಯಾವುದನ್ನೂ ಕನಸು ಎಂದು ಹೇಳುವುದಿಲ್ಲ. ಕಠಿಣ ಪರಿಶ್ರಮದ ಜೊತೆಗೆ ಸಮರ್ಪಣೆ ಎಂದು ಕರೆಯುತ್ತೇನೆ.‌…

Read More

ಯುವಕರಿಗೆ ಸದಾ ಬೆನ್ನೆಲುಬು:ಎಂಎಲ್ಸಿ ಸುನೀಲಗೌಡ ಅಭಯ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 25:ದೇಶದ ಬೆನ್ನೆಲುಬಾಗಿರುವ ಯುವಕರಿಗೆ ನಾವು ಸದಾ ಬೆಂಬಲವಾಗಿ ನಿಂತಿದ್ದೇವೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ರವಿವಾರ ಮುಸ್ಸಂಜೆ ತಿಕೋಟಾ ಪಟ್ಟಣದಲ್ಲಿ ನಡೆದ ಯುವ ಶಕ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಇಂದಿನ ಕಾರ್ಯಕ್ರಮ ಯುವಕರ ಶಕ್ತಿ ಪ್ರದರ್ಶನ ಮಾತ್ರವಲ್ಲ. ಯುವಕರ ಬೃಹತ್ ಜಾತ್ರೆಯಾಗಿದೆ. ತಮ್ಮೆಲ್ಲರ ಪ್ರೀತಿ, ವಿಶ್ವಾಸ, ಅಭಿಮಾನ ಕಂಡು ಮಂತ್ರಮುಗ್ದನಾಗಿದ್ದೇನೆ. ತಾವು ನಮ್ಮ ಮೇಲೆ ಇಟ್ಟಿರುವ ಪ್ರೀತಿಗೆ ಋಣಿಯಾಗಿದ್ದೇನೆ. ಈ ಕಾರ್ಯಕ್ರಮ ವಿರೋಧಿಗಳಿಗೆ ನಿದ್ದೆಗೆಡಿಸಲಿದೆ. ತಮ್ಮೆಲ್ಲರ ಒಳಿತಿಗಾಗಿ ನಾವು ಸದಾ…

Read More

ಸತ್ಸಂಗದತ್ತ ಯುವ ಜನತೆ ಮುಖ ಮಾಡಬೇಕು- ಶಂಕರ ಬೈಚಬಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 16:ಸತ್ಸಂಗವು ನಮ್ಮಲ್ಲಿ ಸದಾಚಾರ , ಸದ್ಬುದ್ದಿ, ಆಚಾರ ವಿಚಾರಗಳನ್ನು ತಿಳಿಸುವ ಮೂಲಕ ಮಾನವೀಯ ಮೌಲ್ಯಗಳನ್ನು, ಪ್ರೀತಿ ಅಂತಕರಣವನ್ನು ಬೆಳೆಸುತ್ತದೆ. ಇವುಗಳಲ್ಲಿ ಪಾಲ್ಗೊಳ್ಳುವುದರಿಂದ ಇಂದಿನ ಹಲವು ಒತ್ತಡಗಳ ಬದುಕಿನಿಂದ ಮುಕ್ತವಾಗಿಬದುಕಲು ಸಾಧ್ಯವಾಗುತ್ತದೆ. ಈ ಕಾರಣ ಸತ್ಸಂಗದತ್ತ ಯುವಜನತೆ ಮುಖ ಮಾಡಿ ಅದರಲ್ಲಿ ಪಾಲ್ಗೊಂಡು ಬದುಕನ್ನು ರೂಪಿಸಿಕೊಳ್ಳಬೇಕೆಂದು ಹಿರಿಯ ಸಾಹಿತಿ ಶಂಕರ ಬೈಚಬಾಳ ಇಂದಿಲ್ಲಿ ಕರೆ ನೀಡಿದರು.ನಗರದ ಆಶ್ರಮ ರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೇಯ ದೇವಸ್ಥಾನದಲ್ಲಿ ಹಮ್ಮಿಕೊಂಡ 552ನೇ ಸತ್ಸಂಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ…

Read More

ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ರಾಠೋಡ

ಸಪ್ತಸಾಗರ ವಾರ್ತೆ, ವಿಜಯಪುರ, ನ.18: ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವಿಜಯಪುರ ಜಿಲ್ಲೆಯ ಯುವ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಿ ಆದೇಶ ಪ್ರತಿ ನೀಡಲಾಗಿದೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ಸುನೀಲ ನಾಯಕ ತಿಳಿಸಿದ್ದಾರೆ.ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವಿಜಯಪುರ ಜಿಲ್ಲೆಯ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ರಾಠೋಡ ಅವರನ್ನು ಆಯ್ಕೆ ಮಾಡಲಾಗಿದೆ.ಈ ಜವಾಬ್ದಾರಿಯನ್ನು ಬಂಜಾರಾ ಸಮಾಜದ ಏಳಿಗೆಗಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ,ಯುವಕರನ್ನು ಸಂಘಟಿಸಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ತಮ್ಮಿಂದ ಆಗಲಿ ಎಂದು…

Read More