ಸತ್ಸಂಗದತ್ತ ಯುವ ಜನತೆ ಮುಖ ಮಾಡಬೇಕು- ಶಂಕರ ಬೈಚಬಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 16:ಸತ್ಸಂಗವು ನಮ್ಮಲ್ಲಿ ಸದಾಚಾರ , ಸದ್ಬುದ್ದಿ, ಆಚಾರ ವಿಚಾರಗಳನ್ನು ತಿಳಿಸುವ ಮೂಲಕ ಮಾನವೀಯ ಮೌಲ್ಯಗಳನ್ನು, ಪ್ರೀತಿ ಅಂತಕರಣವನ್ನು ಬೆಳೆಸುತ್ತದೆ. ಇವುಗಳಲ್ಲಿ ಪಾಲ್ಗೊಳ್ಳುವುದರಿಂದ ಇಂದಿನ ಹಲವು ಒತ್ತಡಗಳ ಬದುಕಿನಿಂದ ಮುಕ್ತವಾಗಿಬದುಕಲು ಸಾಧ್ಯವಾಗುತ್ತದೆ. ಈ ಕಾರಣ ಸತ್ಸಂಗದತ್ತ ಯುವಜನತೆ ಮುಖ ಮಾಡಿ ಅದರಲ್ಲಿ ಪಾಲ್ಗೊಂಡು ಬದುಕನ್ನು ರೂಪಿಸಿಕೊಳ್ಳಬೇಕೆಂದು ಹಿರಿಯ ಸಾಹಿತಿ ಶಂಕರ ಬೈಚಬಾಳ ಇಂದಿಲ್ಲಿ ಕರೆ ನೀಡಿದರು.ನಗರದ ಆಶ್ರಮ ರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೇಯ ದೇವಸ್ಥಾನದಲ್ಲಿ ಹಮ್ಮಿಕೊಂಡ 552ನೇ ಸತ್ಸಂಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ…

Read More

ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ರಾಠೋಡ

ಸಪ್ತಸಾಗರ ವಾರ್ತೆ, ವಿಜಯಪುರ, ನ.18: ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವಿಜಯಪುರ ಜಿಲ್ಲೆಯ ಯುವ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಿ ಆದೇಶ ಪ್ರತಿ ನೀಡಲಾಗಿದೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ಸುನೀಲ ನಾಯಕ ತಿಳಿಸಿದ್ದಾರೆ.ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವಿಜಯಪುರ ಜಿಲ್ಲೆಯ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ರಾಠೋಡ ಅವರನ್ನು ಆಯ್ಕೆ ಮಾಡಲಾಗಿದೆ.ಈ ಜವಾಬ್ದಾರಿಯನ್ನು ಬಂಜಾರಾ ಸಮಾಜದ ಏಳಿಗೆಗಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ,ಯುವಕರನ್ನು ಸಂಘಟಿಸಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ತಮ್ಮಿಂದ ಆಗಲಿ ಎಂದು…

Read More