ಸರ್ಕಾರಿ ಉದ್ಯೋಗಗಳನ್ನು ತಕ್ಷಣ ಭರ್ತಿ ಮಾಡಿಬೇಕೆಂದು ಸರ್ಕಾರದ ವಿರುದ್ಧ ಡಿವಿಪಿಯಿಂದ ಯುವ ಜನಾಕ್ರೋಶ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 30:ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಉದ್ಯೋಗಗಳನ್ನು ಕೂಡಲೇ ಭರ್ತಿ ಮಾಡಬೇಕು, ಉದ್ಯೋಗದ ವಯೋಮಿತಿಯನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಗಳವಾರ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಡಿ.ವಿ.ಪಿ ಸಂಘಟನೆಯ ರಾಜ್ಯಧ್ಯಕ್ಷ ಶ್ರೀನಾಥ ಪೂಜಾರಿ ಅವರು ಮಾತನಾಡಿ, ನಾಡಿನಾದ್ಯಂತ ವಿದ್ಯಾರ್ಥಿ ಯುವಜನರ ನಿರುದ್ಯೋಗದ ಸಮಸ್ಯೆ ತೀವ್ರವಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಆಗಿರಬಹುದು ಇವತ್ತಿನ ಕಾಂಗ್ರೆಸ್ ಸರ್ಕಾರ ಆಗಿರಬಹುದು. ನಾಲ್ಕು ವರ್ಷದಿಂದ ಯಾವುದೇ ಸರ್ಕಾರಿ ಹುದ್ದೆಗಳನ್ನು ತುಂಬದೇ ಸತಾಯಿಸುತ್ತಿರುವುದು…

Read More

ಬಸವನಬಾಗೇವಾಡಿಯಲ್ಲಿ ವ್ಯಸನ ಮುಕ್ತ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 1: ದುರ್ವ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು ಎಂದು ಅಥಣಿಯ ಮೋಟಗಿಮಠದ ಪ್ರಭು ಚನ್ನಬಸವ ಸಾಮೀಜಿ ಹೇಳಿದರು.ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ತಾಲೂಕಾ ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಮಹಾಂತ ಶಿವಯೋಗಿಗಳ ಜಯಂತಿಯ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಬಾಗಲಕೋಟೆಯ ಜಮಖಂಡಿ…

Read More

ಕುಡಿತದ ವ್ಯಸನದಿಂದ ಹೊರಬಂದು ಸಮಾಜದ ಮುಖ್ಯ ವಾಹಿನಿಗೆ ಬನ್ನಿ: ದಾನೇಶ ಅವಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 20:ಕುಡಿತದ ವ್ಯಸನದಿಂದ ಹೊರಬಂದು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ನ್ಯಾಯವಾದಿ ದಾನೇಶ ಅವಟಿ ಜನತೆಗೆ ಕರೆ ನೀಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಗರದ ಆಶ್ರಮ ಹತ್ತಿರ. ಕಾಳಿಕಾ ನಗರದ ಶ್ರೀ ಮೌನೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಏರ್ಪಡಿಸಿದ. 1953 ನೇ ಮದ್ಯವರ್ಜನ ಶಿಬಿರದ ಪ್ರಮುಖ ಉಪನ್ಯಾಸಕರಾಗಿ ಮಾತನಾಡಿದರು.ಸಪ್ತವ್ಯಸನಗಳಲ್ಲಿ ಒಂದಾದ ಮದ್ಯಪಾನವು ಮಾನವ ಕುಲಕ್ಕೆ ಅಂಟಿದ ಬಹುದೊಡ್ಡ ಮಹಾಶಾಪ. ಮದ್ಯಪಾನ ವ್ಯಸನಕ್ಕೀಡಾದ ವ್ಯಕ್ತಿಯ ಆರೋಗ್ಯ, ಕುಟುಂಬ, ಆರ್ಥಿಕ, ಸಾಮಾಜಿಕ…

Read More

ಆಗಸ್ಟ್ 2,3 ರಂದು ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಅಸ್ಮಿತಾ ವುಶು ಲೀಗ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಆಗಸ್ಟ್ 2 ಹಾಗೂ 3ರಂದು ಕರ್ನಾಟಕ ರಾಜ್ಯ ವುಶು ಸಂಸ್ಥೆಯ ವತಿಯಿಂದ, ದಾವಣಗೆರೆಯಲ್ಲಿ ಸಬ್ ಜ್ಯೂನಿಯರ್, ಜೂನಿಯರ್, ಬಾಲಕಿಯರ ಮತ್ತು ಮಹಿಳೆಯರ ವುಶು ಕ್ರೀಡಾಕೂಟ ನಡೆಯಲಿದೆ.ಕರ್ನಾಟಕ ರಾಜ್ಯ ವುಶು ಸಂಸ್ಥೆಯು ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಓಲಂಪಿಕ್ ಸಂಸ್ಥೆ, ಭಾರತೀಯ ವುಶು ಒಕ್ಕೂಟದಿಂದ ಮಾನ್ಯತೆ ಪಡೆದ ವುಶು ಕ್ರೀಡೆಯಾಗಿದೆ. ವುಶು ಕ್ರೀಡೆಯು ದಸರಾ ಕ್ರೀಡಾಕೂಟದಲ್ಲಿ, ಮಿನಿ ಓಲಂಪಿಕ್ ಕ್ರೀಡಾಕೂಟದಲ್ಲಿ, ವಿಶ್ವ ವಿದ್ಯಾಲಯ ಕ್ರೀಡಾಕೂಟದಲ್ಲಿ,…

Read More