ಯುವಕರ ನ್ಯಾಯಯುತ ಹೋರಾಟವನ್ನು ಗೌರವಿಸಿ: ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ,ವಿಜಯಪುರ, ಜು.24:ಯುವಕರ ನ್ಯಾಯಯುತ ಹೋರಾಟವನ್ನು ಗೌರವಿಸಿ, ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ನೈತಿಕ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಯುವಕರ ನ್ಯಾಯಯುತ ಬೇಡಿಕೆಗಳನ್ನು ಹತ್ತಿಕ್ಕುವ ಯಾವುದೇ ಪ್ರಜಾಪ್ರಭುತ್ವ ವಿರೋಧಿ ನಿಲುವು ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಧಕ್ಕೆಯಾಗಿದ್ದು, ಇಂತಹ ನಡೆ ಅಪಾಯಕಾರಿ ಹಾಗೂ ಆತ್ಮಹತ್ಯಾತ್ಮಕ ಬೆಳವಣಿಗೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.“ಅನ್ಯಾಯದ ವಿರುದ್ಧ ಪ್ರತಿಭಟಿಸುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಸಂವಿಧಾನಬದ್ಧ ಹಕ್ಕು. ನೀಟ್…

Read More