ಯುವನಿಧಿ: ಸ್ವಯಂ ಘೋಷಣೆಗೆ ಸೂಚನೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ.8:ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡಿರುವ ಫಲಾನುಭವಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ತಮ್ಮ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು.ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳ ಸ್ವಯಂ ಘೋ಼ಷಣೆಯನ್ನು ಆಗಸ್ಟ್ 25ರೊಳಗಾಗಿ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು.ಯುವನಿಧಿ ಯೋಜನೆ ನೋಂದಣಿ‌ ಮಾಡಿಕೊಂಡಿರುವವರು ತಮ್ಮ ಅರ್ಜಿಯನ್ನುhttps://sevadindhuservices.karnataka.gov.in ವೆಬ್‌ಸೈಟ್‌ ಮೂಲಕ ಪರಿಶೀಲಿಸಿಕೊಳ್ಳಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08352-250383 ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗ…

Read More