ಹೈಮಾಸ್ಟ್ ಅಳವಡಿಕೆ ಕಾಮಗಾರಿಗೆ ರೂ.1 ಕೋಟಿ ಮಂಜೂರು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13: ನಗರ ಮತಕ್ಷೇತ್ರದಲ್ಲಿ ಬರುವ ತೊರವಿ ಗ್ರಾಮ ಪಂಚಾಯಿತಿಯಲ್ಲಿ ಅತೀ ಹೆಚ್ಚು ಪರಿಶಿಷ್ಟ ಜಾತಿ ಜನಾಂಗದವರು ವಾಸಿಸುವ ಕಾಲೊನಿಗಳಲ್ಲಿ ಹೈಮಾಸ್ಟ್ ಅಳವಡಿಸುವ ಕಾಮಗಾರಿಗೆ 2026-27ನೇ ಸಾಲಿನ ಕಾಲೊನಿ ಅಭಿವೃದ್ಧಿ/ಪ್ರಗತಿ ಕಾಲೊನಿ ಯೋಜನೆಯಡಿ ರೂ.1 ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಕೈಗೊಳ್ಳಲಾಗುವುದು.ತೊರವಿ ಗ್ರಾಮದ ಅತಾಲಟ್ಟಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದ ಹತ್ತಿರ, ಎಸ್.ಸಿ ಕಾಲೊನಿಯ ಹನುಮಾನ ದೇವಸ್ಥಾನ ಹತ್ತಿರ, ಇಂದಿರಾ ನಗರದ ಝೆಂಡಾ ಕಟ್ಟಿ ಹತ್ತಿರ, ಪರಿಶಿಷ್ಟ ಜಾತಿಯ ಸ್ಮಶಾನದಲ್ಲಿ, ಹರಳಯ್ಯ ಸಮಾಜದ ಮರಗಮ್ಮ…

Read More